• Home
  • Uncategorized
  • ಕಾರವಾರ ಮೀನು ಮಾರುಕಟ್ಟೆಯಲ್ಲಿ ಸತ್ಯನಾರಾಯಣ ಪೂಜೆ
Image

ಕಾರವಾರ ಮೀನು ಮಾರುಕಟ್ಟೆಯಲ್ಲಿ ಸತ್ಯನಾರಾಯಣ ಪೂಜೆ

Share this...

ಕಾರವಾರ: ಜಿಲ್ಲಾ ಮಹಿಳಾ ಮೀನುಗಾರರ ಅಭಿವೃದ್ಧಿ ಸಂಘದ ವತಿಯಿಂದ ನಗರದ ಮೀನು ಮಾರುಕಟ್ಟೆಯಲ್ಲಿ ಶನಿವಾರ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನಡೆಯಿತು.

ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸರ್ವರ ಸುಖ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಸುಶೀಲಾ ಹರಿಕಂತ್ರ, ಲೋಕಿ ಹರಿಕಂತ್ರ, ವಂದನಾ, ಪ್ರೇಮ, ಮೀರಾ, ಜಯಶ್ರೀ, ನೇಮಿ, ನಗರಸಭೆ ಮಾಜಿ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ಚೇತನ್ ಹರಿಕಂತ್ರ, ರೋಷನ್ ಹರಿಕಂತ್ರ ಸೇರಿದಂತೆ ಮಹಿಳಾ ಮೀನುಗಾರರು, ನಗರಸಭೆಯ ಮಾಜಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share this...

Releated Posts

अंकिता करमळकर या विद्यार्थिनीने वकिली परीक्षेत चांगल्या गुणांनी उत्तीर्ण झाल्याबद्दल जोयडा तालुक्यातून करण्यात येत आहे कौतुक.

Share this...

Share this… Facebook Whatsapp रामनगर येथील विद्यार्थिनी अंकिता अनंत करमळकर हिने धारवाड येथील सिद्धाप्पा कांबळे कॉलेज येथे शिक्षण…

Share this...
ByByNaik Sep 5, 2026

गोवा राज्यातील मोलम डिजिटल चेक नाका पडला बंद.

Share this...

Share this… Facebook Whatsapp कर्नाटकातून अनमोड घाट मार्गे गोवा राज्यात जाणाऱ्या वाहनांची कागदपत्राची तपासणी करण्यासाठी मोलम या ठिकाणी…

Share this...
ByByNaik Sep 4, 2026

ಟೆಂಪೊ ಟ್ರಾವೆಲರ್ ಪಲ್ಟಿ ; ಪ್ರಯಾಣಿಕರು ಗಂಭೀರ.

Share this...

Share this… Facebook Whatsapp ಕಾರವಾರ: ಎದುರಿನಿಂದ ಬಂದ ಸಾಂಟ್ರೋ ಕಾರನ್ನು ತಪ್ಪಿಸಲು ಹೋಗಿದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಟಿಟಿ…

Share this...
ByByNaik Sep 3, 2026

ಅಂಬೇಡ್ಕರ್ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಅನಾಹುತ ತಪ್ಪಿಸಿದ ಕ್ಷಿಪ್ರ ಕಾರ್ಯಾಚರಣೆ

Share this...

Share this… Facebook Whatsapp ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 66ರ ಅಂಬೇಡ್ಕರ್ ಸರ್ಕಲ್ ಬಳಿ ಬುಧವಾರ ತಡರಾತ್ರಿ ಅನಿಲ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ…

Share this...
ByByNaik Sep 3, 2026

Leave a Reply

Your email address will not be published. Required fields are marked *

Scroll to Top